Breaking News

ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

Spread the love

ವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕಾರಣದಿಂದಾಗಿ ಅವರು ಇಂದು (ಶುಕ್ರವಾರ) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.

ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಚಂದೌಲಿಯಲ್ಲಿ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ