Breaking News

ಮುಸ್ಲಿಮರಿಗೆ ಹೆಚ್ಚು ಅನುದಾನ ಕೊಟ್ರೆ ತಪ್ಪೇನು ಎಂದ ಪರಮೇಶ್ವರ: ಯತ್ನಾಳ ಆಕ್ರೋಶ

Spread the love

ವಿಜಯಪುರ: ಮುಸ್ಲಿಮರಿಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟರೆ ತಪ್ಪೇನು ಎಂದು ಗೃಹ ಸಚಿವ ಡಾ. ಪರಮೇಶ್ವರ ನೀಡಿರುವ ಹೇಳಿಕೆಯನ್ನು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಯತ್ನಾಳ, ಡಾ.ಪರಮೇಶ್ವರ್ ಅವರೇ, ಸರ್ವ ಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷಣೆಗಳು ನಿಮ್ಮ ಭಾಷಣಕ್ಕೆ ಸೀಮಿತವಾಯಿತೇ?

ತೆರಿಗೆ ದಾರರ ಹಣವನ್ನು equitable ಆಗಿ ಹಂಚಬೇಕಾಗಿದ್ದು ಸರ್ಕಾರದ ಹೊಣೆ. ಮುಸಲ್ಮಾನರಿಗೆ ಹೆಚ್ಚು, ಹಿಂದೂಗಳಿಗೆ ಕಡಿಮೆ ಈ ರೀತಿಯಾದ ತಾರತಮ್ಯವೇಕೆ ? ಸಂದರ್ಭಕ್ಕನುಗುಣವಾಗಿ ಮಾತನಾಡುವ ನೀವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಡೆದುಕೊಳ್ಳುತ್ತಿದ್ದೀರಾ ಎಂಬುದನ್ನು ಪರಾಮರ್ಶಿಸಿ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ