Breaking News

ಸದನಕ್ಕೆ ಬಂಕ್‌ ಹಾಕಬೇಡಿ

Spread the love

ಬೆಂಗಳೂರು : ಸದನಕ್ಕೆ ವಿಳಂಬವಾಗಿ ಆಗಮಿಸುವವರು,ಗೈರು ಹಾಜರಾಗುವವರು ಹಾಗೂ ಊಟದ ಸಮಯದಲ್ಲಿ ನಾಪತ್ತೆಯಾಗುವ ಶಾಸಕರಿಗೆ ಸಭಾಪತಿ ಯು.ಟಿ. ಖಾದರ್‌ (U T Khader) ಕಿವಿ ಹಿಂಡಿದ ಘಟನೆ ಸೋಮವಾರದ ಅಧಿವೇಶನದ (Karnataka Assembly) ವೇಳೆ ನಡೆದಿದೆ.

Karnataka Assembly :  ಸದನಕ್ಕೆ ಬಂಕ್‌ ಹಾಕಬೇಡಿ - ಶಾಸಕರ ಕಿವಿ ಹಿಂಡಿದ ಖಾದರ್‌ ಮೇಷ್ಟ್ರು!

ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ನಿಗದಿತ ಸಮಯಕ್ಕೆ ಆಗಮಿಸಿದವರ ಪಟ್ಟಿ ಓದಿದ ಯು.ಟಿ.

ಖಾದರ ,ಬಳಿಕ ಗೈರು ಹಾಜರಾದವರು ಹಾಗೂ ವಿಳಂಬವಾಗಿ ಆಗಮಿಸುವವರಿಗೆ ಬಿಸಿ ಮುಟ್ಟಿಸಿದರು.

ಊಟಕ್ಕೆಂದು ಹೊರಗೆ ಹೋಗುವ ಶಾಸಕರು ಮತ್ತೆ ವಾಪಸ್‌ ಬರುವುದೇ ಇಲ್ಲ. ಇಡೀ ಬೆಂಗಳೂರಿನ್ಲಲಿಯೇ ಎಲ್ಲೂ ಸಿಗದಂತಹ ಅತ್ಯುತ್ತಯ ಸಸ್ಯಾಹಾರಿ ಊಟವನ್ನು ವಿಧಾನಸಭೆಯಲ್ಲೇ ವ್ಯವಸ್ಥೆ ಮಾಡಲಾಗಿದೆ. ಶಾಸಕರು ಊಟದ ನೆಪ ಹೇಳಿ ಹೊರಗೆ ಹೋಗಬೇಡಿ. ಇಲ್ಲಿಯೇ ಊಟ ಮಾಡಿ ಸಮಯಕ್ಕೆ ಸರಿಯಾಗಿ ಸದನಕ್ಕೆ ಆಗಮಿಸಿ ಎಂದು ಯು.ಟಿ.ಖಾದರ್‌ ಶಾಸಕರಿಗೆ ತಾಕೀತು ಮಾಡಿದರು.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ