Breaking News

ಇಂಜಿನ್‍ನಲ್ಲಿ ತಾಂತ್ರಿಕ ದೋಷಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ. ಎನ್-741 ಹೆಲಿಕಾಪ್ಟರ್,

Spread the love

ಕಾರವಾರ: ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಭಾರತೀಯ ನೌಕಾದಳಕ್ಕೆ ಸೇರಿದ ಎನ್-741 ಹೆಲಿಕಾಪ್ಟರ್, ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ಎಪಿಎಂಸಿ ಮೈದಾನದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಬೆಂಗಳೂರಿನಿಂದ ಗೋವಾದತ್ತ ಹೆಲಿಕಾಪ್ಟರ್ ತೆರಳುತಿದ್ದು, ಈ ವೇಳೆ ಇಂಜಿನ್‍ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ನಂತರ ಪೈಲೆಟ್ ದಾಸನಕೊಪ್ಪದ ಮೈದಾನದಲ್ಲಿ ಜೀವರಕ್ಷಣೆಗಾಗಿ ಹೆಲಿಕಾಪ್ಟರ್ ಅನ್ನು ಕೆಳಗಿಳಿಸಿದ್ದಾರೆ. ಇಬ್ಬರು ಪೈಲಟ್, ಓರ್ವ ಕಮಾಂಡಿಂಗ್ ಆಫೀಸರ್ ಈ ಹೆಲಿಕಾಪ್ಟರಿನಲ್ಲಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ