Breaking News
Home / ರಾಜಕೀಯ / ರೈತರ ಖಾತೆಗೆ 10,000ರೂ. – 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ

ರೈತರ ಖಾತೆಗೆ 10,000ರೂ. – 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ

Spread the love

ರಾಜ್ಯದ ರೈತರ ಏಳಿಗೆಗಾಗಿ ಸಿದ್ದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ರೈತ ಸಿರಿ ಯೋಜನೆ ಪ್ರಮುಖವಾದುದು.

ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ

ರೈತರ ಖಾತೆಗೆ 10,000ರೂ. - 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ

10,000 ಪ್ರೋತ್ಸಾಹ ಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು.

 

ಮೊದಲ ಕಂತಿನಲ್ಲಿ 6,000, 2ನೇ ಕಂತಿನಲ್ಲಿ 4,000 ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ.


Spread the love

About Laxminews 24x7

Check Also

ನೀಟ್ ಪರೀಕ್ಷಾ ಅಕ್ರಮ ಎಸಗಿದವರನ್ನು ಸುಮ್ಮನೆ ಬಿಡೋದಿಲ್ಲ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ

Spread the loveನವದೆಹಲಿ, ಜೂನ್ 16: NEET ವಿಷಯದಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವವರನ್ನು ಬಿಡುವುದಿಲ್ಲ ಎಂದು ಶಿಕ್ಷಣ ಸಚಿವ ಧರ್ಮೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ