Breaking News
Home / ರಾಜಕೀಯ / ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

Spread the love

ಬೆಳಗಾವಿ: ಕೇಂದ್ರದ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು ಮಾಡಲಾಗಿದೆ ಎಂದು ಬೆಳಗಾವಿ ಸಂಸದೆ ಮಂಗಲಾ ಸುರೇಶ್ ಅಂಗಡಿ ಹೇಳಿದರು.

ದೇಶದಾದ್ಯಂತ ಒಟ್ಟು 78 ವಿಶ್ವವಿದ್ಯಾಲಯಗಳನ್ನು ಈ ಯೋಜನೆಯಡಿ ಆಯ್ಕೆಯಾಗಿದ್ದು ಅದರಲ್ಲಿ ರಾಣಿ ಚೆನ್ನಮ್ಮ ವಿವಿ ಸಹ ಒಂದಾಗಿದೆ.

Belagavi; ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂ ಮಂಜೂರು: ಮಂಗಳಾ ಅಂಗಡಿ

ಫೆ.20ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಅನುದಾನವನ್ನು ರಾಣಿ ಚೆನ್ನಮ್ಮ ವಿವಿಯು ಸಂಶೋಧನೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಕೆ ಮಾಡಬಹುದಾಗಿದೆ ಎಂದು ಸಂಸದೆ ಮಂಗಲಾ ಅಂಗಡಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ