Breaking News

ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ

Spread the love

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು.

ಗೋವಾದಿಂದ ರಣಕುಂಡಿ ಕ್ರಾಸ್‌ ವರೆಗಿನ ಈ ರಸ್ತೆ 43.ಕಿ.ಮೀಟರ್‌ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ