Breaking News

ಚನ್ನವೀರಯ್ಯ, ಶಿವಾಜಿಗೆ ಪ್ರಶಸ್ತಿ

Spread the love

ಮುಗಳಖೋಡ: ಬೆಳಗಾವಿ ಸಪ್ತಸ್ವರ ಸಂಗೀತ ಕಲಾ ಬಳಗದ ವತಿಯಿಂದ ನೀಡಲಾಗುವ ‘ಗಡಿನಾಡು ಪತ್ರಿಕಾ ಮಾಧ್ಯಮ ರತ್ನ’ ‍ರಾಜ್ಯಮಟ್ಟದ ಪ್ರಶಸ್ತಿಗೆ ಸಮೀಪದ ಹಂದಿಗುಂದದ ಚನ್ನವೀರಯ್ಯ ಹಿರೇಮಠ ಮತ್ತು ‘ಕರ್ನಾಟಕ ಪತ್ರಿಕಾ ಮಾಧ್ಯಮ ರತ್ನ’ ಪ್ರಶಸ್ತಿಗೆ ಪಾಲಭಾವಿಯ ಶಿವಾಜಿ ಮೇತ್ರಿ ಆಯ್ಕೆಯಾಗಿದ್ದಾರೆ.

 

ಫೆ.26ರಂದು ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

 ಶಿವಾಜಿ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ