Breaking News

ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ DYSP ಸಂಬಂಧಿಕರು ನಾಪತ್ತೆ

Spread the love

ದಕ್ಷಿಣ ಕನ್ನಡ, ಫೆ.25: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ(DYSP) ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಬೆಳ್ತಂಗಡಿತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು(Chikkamagalauru) ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ.

ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ DYSP ಸಂಬಂಧಿಕರು ನಾಪತ್ತೆ

ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಾಪತ್ತೆಯಾದ ಯುವಕರ ಮೊಬೈಲ್ ನೆಟ್​ವರ್ಕ್ ಪತ್ತೆ‌ಯಾಗಿ ಮತ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಆ ಪ್ರದೇಶದಲ್ಲಿ ಆನೆ ಸಂಚಾರ ಹೆಚ್ಚಿದೆ ಎನ್ನಲಾಗುತ್ತಿದೆ.

 

 


Spread the love

About Laxminews 24x7

Check Also

ಯತ್ನಾಳ್ ಮುಸ್ಲಿಂ ಹೇಳಿಕೆ ವಿರುದ್ಧ ತನಿಖೆ ನಡೆಯಲಿ, ಬಲವಂತದ ಕ್ರಮ ಬೇಡ: ಹೈಕೋರ್ಟ್

Spread the loveಬೆಂಗಳೂರು: ಮುಸ್ಲಿಂ ಯುವತಿಯರನ್ನು ವಿವಾಹವಾದರೆ ಹಿಂದೂ ಯುವಕರಿಗೆ 5 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ