Breaking News

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಪೊಲೀಸರಿಗೆ ಯಾಮಾರಿಸಲು ಬಟ್ಟೆ ಬದಲಿಸಿ ಹೋದ ಶಂಕಿತ

Spread the love

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

 

ರಾಂಏಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ತೆರಳಿರುವ ಬಗ್ಗೆ ತಿಳಿದು ಬಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ