Breaking News

ಮಹಿಳೆಯನ್ನು ವಿವಸ್ತ್ರಗೊಳಿಸಿ  ಹಲ್ಲೆ‌ 14 ಜನರ ಮೇಲೆ ಪ್ರಕರಣ ದಾಖಲ

Spread the love

ಕಾಗವಾಡ : ತಾಲೂಕಿನ ಐನಾಪುರ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ  ಹಲ್ಲೆ‌ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 14 ಜನರ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಮಹಿಳೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 1991ರಲ್ಲಿ ಮೂರು ಎಕರೆ ಜಮೀನು ಮಂಜೂರು ಮಾಡಿತ್ತು. ಸರ್ಕಾರ ನೀಡಿದ್ದ ಜಮೀನಿನಲ್ಲೇ ಬಡ ಕುಟುಂಬ ಬದುಕು ಸಾಗಿಸುತ್ತಿತ್ತು. ಆದರೆ ಗ್ರಾಮದ ಕೆಲವರು 20 ಗುಂಟೆ ಜಾಗ ಅತಿಕ್ರಮಣ ಮಾಡಿಕೊಂಡು ಮಹಿಳೆ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ್ದರು. ಸಧ್ಯ ಈ ಘಟನೆ ಹೊರಬೀಳುತ್ತಿದ್ದರೆ ಪೊಲೀಸರು 15 ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ