Breaking News

ಟ್ರ್ಯಾಕ್ಟರ್ ಸಾಲ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Spread the love

ಕ್ಷ್ಮೇಶ್ವರ: ಸಾಲ ತೀರಿಸಲು ಸಾಧ್ಯವಾಗದೆ ತಾಲ್ಲೂಕಿನ ಗೋವನಾಳ ಗ್ರಾಮದ ಒಂದೇ ಕುಟುಂಬದ ಮೂವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಣುಕಾ ತೇಲಿ (50), ಸಹೋದರಿ ಸಾವಕ್ಕ ತೇಲಿ (45) ಮತ್ತು ರೇಣುಕಾ ಅವರ ಪುತ್ರ ಮಂಜುನಾಥ (22) ಮೃತರು.

‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ