Breaking News

ಟ್ರ್ಯಾಕ್ಟರ್ ಸಾಲ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Spread the love

ಕ್ಷ್ಮೇಶ್ವರ: ಸಾಲ ತೀರಿಸಲು ಸಾಧ್ಯವಾಗದೆ ತಾಲ್ಲೂಕಿನ ಗೋವನಾಳ ಗ್ರಾಮದ ಒಂದೇ ಕುಟುಂಬದ ಮೂವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಣುಕಾ ತೇಲಿ (50), ಸಹೋದರಿ ಸಾವಕ್ಕ ತೇಲಿ (45) ಮತ್ತು ರೇಣುಕಾ ಅವರ ಪುತ್ರ ಮಂಜುನಾಥ (22) ಮೃತರು.

‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ