Breaking News

ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ.:ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ

Spread the love

ಬೆಳಗಾವಿ: ಶಾಸಕ ಉಮೇಶ್ ಕತ್ತಿ ಡೈಮಂಡ್ ಇದ್ದಂತೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹೋದರ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ನೀಡುವ ಆತ್ಮವಿಶ್ವಾಸ ನನಗಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ರಮೇಶ್ ಕತ್ತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಕತ್ತಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು 17 ಜನ ಶಾಸಕರು ಹೊರಗಿನಿಂದ ಬಂದವರು ಕಾರಣ. ಹಾಗಾಗಿ ಅವರೆಲ್ಲರಿಗೂ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮೂಲ ಬಿಜೆಪಿಗರು ಕೆಲ ಸಂದರ್ಭದಲ್ಲಿ ತ್ಯಾಗ ಮಾಡುವ ಸಂದರ್ಭ ಬರುತ್ತದೆ ಅದು ಸಹಜ ಪ್ರಕ್ರಿಯೆ. ಮುಂಬರುವ ದಿನಗಳಲ್ಲಿ ಬಿಜೆಪಿ ವರಿಷ್ಠರು ಸಹೋದರ ಉಮೇಶ್ ಕತ್ತಿಗೆ ಸೂಕ್ತ ಸ್ಥಾನ ನೀಡುವ ವಿಶ್ವಾಸವಿದೆ ಎಂದರು.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ