Breaking News

ಚುನಾವಣೆ ಬರುತ್ತಿದ್ದಂತೆ ಮತ್ತೆ ಪ್ರತ್ಯಕ್ಷರಾದ ಪ್ರಕಾಶ್ ರೈ

Spread the love

ಬಹುಭಾಷಾ ನಟ ಪ್ರಕಾಶ್​ ರಾಜ್  ಸಿನಿಮಾಗಳಿಗಿಂತ ಹೆಚ್ಚಾಗಿ ವಿವಾದಾತ್ಮಕ ಹೇಳಿಕೆಯಿಂದಲೇ ಹೆಚ್ಚು ಸುದ್ದಿಯಲ್ಲಿ ಇರುತ್ತಾರೆ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಸಿಡಿದೇಳು ಪ್ರಕಾಶ್ ರಾಜ್​, ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ’ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರಕಾಶ್​ ಆಗಾಗ ಒಂದಲ್ಲ ಒಂದು ವಿಚಾರದ ಬಗ್ಗೆ ಕಮೆಂಟ್ ಮಾಡುತ್ತಲೇ ಇರುತ್ತಾನೆ. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿಯವರನ್ನು ಟಾರ್ಗೆಟ್ ಮಾಡಿದ್ದಾರೆ. 

ಪ್ರಕಾಶ್ ರಾಜ್ ‘ಮೇರಿ ಮಾತಿ ಮೇರಾ ದೇಶ್’ ಅಭಿಯಾನಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಯವರ ವೀಡಿಯೊವನ್ನು ಮರು-ಶೇರ್ ಮಾಡಿದ್ದು,  ಈ ಕಾರಣಕ್ಕಾಗಿ ಅವರು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಟಾಕಿಂಗ್ ಪಾಯಿಂಟ್ ಆಗಿದ್ದಾರೆ. 2019 ರಲ್ಲಿ ಮಾತಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಇವರು ಇದೀಗ ಮಂಗಳೂರು ನಗರದ ತೊಕ್ಕೊಟ್ಟಿನ ಯುನಿಟಿ ಮೈದಾನದಲ್ಲಿ ನಡೆದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಿದ ಬಹುಭಾಷಾ ನಟ ಪ್ರಕಾಶ್ ರೈ ಇಡೀ ಭಾಷಣದುದ್ದಕ್ಕೂ ಹೆಸರೆತ್ತದೆ ಪರೋಕ್ಷವಾಗಿ ಪ್ರಧಾನಿ‌ ಮೋದಿಯವರ ವಿರುದ್ಧ ಏಕವಚನದಲ್ಲಿಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ