Breaking News

ಬಸ್​ನಿಂದ ಆಯತಪ್ಪಿ ಬಿದ್ದು ಮೃತಪಟ್ಟ ನಿರ್ವಾಹಕ 

Spread the love

ಮೈಸೂರು, ಮಾರ್ಚ್​ 09: ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ  ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ  ಮೃತಪಟ್ಟಿರುವ ಘಟನೆ ನಂಜನಗೂಡು  ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು.

ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ