Breaking News

ಯಡಿಯೂರಪ್ಪ ಲಿಂಗಾಯತನೇ ಅಲ್ಲ,ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸುವುದು ಅಪ್ಪ, ಮಗನ ದಂಧೆ: ಯತ್ನಾಳ್

Spread the love

ಕಲಬುರಗಿ: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ ಸೇರಿ ಬಿಜೆಪಿ (BJP) ಅಭ್ಯರ್ಥಿಗಳನ್ನು ಸೋಲಿಸುವುದು ಅವರ ಗುರಿಯಾಗಿದೆ. ಈ ಹಿಂದೆ ನನ್ನನ್ನು ಸೋಲಿಸಲು ಬಿ.ವೈ ವಿಜಯೇಂದ್ರ ಹಣ ಕಳುಹಿಸಿದ್ದ ಎಂದು ಕಿಡಿಕಾರಿದ್ದಾರೆ. 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ