Breaking News

ಹಾಲಿ ಶಾಸಕರಾಗಿದ್ದರೂ ಲೋಕಸಭಾ ಟಿಕೆಟ್

Spread the love

ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.

ಆದರೆ ಹಾಲಿ ಶಾಸಕರಾಗಿರುವ ಬಸವರಾಜ್​ ಬೊಮ್ಮಾಯಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, ಮಾರ್ಚ್​ 13: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೈತಪ್ಪಿದೆ. ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್ ಕೊಡಿಸುವ ಭರವಸೆಯಲ್ಲಿದ್ದರು.

ಆದರೆ ಹಾಲಿ ಶಾಸಕರಾಗಿರುವ ಬಸವರಾಜ್​ ಬೊಮ್ಮಾಯಿ (Basavaraj Bommai) ಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಸದ್ಯ ಈ ವಿಚಾರವಾಗಿ ಮಾತನಾಡಿರುವ ಬಸವರಾಜ ಬೊಮ್ಮಾಯಿ, ಈಶ್ವರಪ್ಪ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅವರಿಗೆ ನನ್ನ ಮೇಲೆ ಬೇಸರ ಇಲ್ಲ ಅಂತ ಭಾವಿಸಿದ್ದೇನೆ ಎಂದಿದ್ದಾರೆ


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ