Breaking News

21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Spread the love

ಕೊಪ್ಪಳ : ಮುಂದಿನ ರಾಜಕೀಯ ನಿರ್ಧಾರಕ್ಕೆ ಗುರುವಾರ ಮಾ 21 ರಂದು ನಿರ್ಧಾರ ಮಾಡುತ್ತೇನೆ. ಅಂದು ಬೆಂಬಲಿಗರ ಸಭೆ ಕರೆದಿರುವೆ. ಬೆಂಬಲುಗರ ಸಭೆಯ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಸಂಗಣ್ಣ ಕರಡಿ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಡಾ ಬಸವರಾಜ ಅವರಿಗೆ ಘೋಷಣೆಯಾಗಿದೆ.ಅವರಿಗೆ ಶುಭ ಕೋರುತ್ತೇನೆ. ನನಗೆ 8 ವಿಧಾನ ಸಭಾ ಕ್ಷೇತ್ರದ ಮುಖಂಡರು ಅನ್ಯಾಯವಾಗಿದೆ ಎನ್ನುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ಒಂದೇ ಕೂಗು ಅನ್ಯಾಯವಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡರು ಮಾತನಾಡಿದ್ದಾರೆ. ರಾಜ್ಯ ನಾಯಕರು ಸೌಜನ್ಯಕ್ಕೂ ಮಾತನಾಡಿಲ್ಲ. ಈಗ ವಿಜಯೇಂದ್ರ ಮಾತನಾಡಿದರು. ನಾನು ಕೇಳಿದ ಮೂರು ಪ್ರಶ್ನೆಗೆ ಉತ್ತರವಿಲ್ಲ ಎಂದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ