Breaking News

ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ ತೀವ್ರ ವಿರೋಧ

Spread the love

ಬೆಂಗಳೂರು, : ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಇದಕ್ಕೆ ರಾಜ್ಯದ ನಾನಾ ಭಾಗಗಳಲ್ಲಿ ಅಪಸ್ವರ ಕೇಳಿ ಬಂದಿದೆ.ಯಾವುದೇ ಮಾಹಿತಿಯನ್ನು ಕೊಡದೆ ಏಕಾಏಕಿ ಪ್ರಾಧಿಕಾರ ರಚನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಸವ ಕಲ್ಯಾಣದ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿರುವ ಸರ್ಕಾರದ ಧೋರಣೆಗೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ