Breaking News

CSK’ ನಾಯಕತ್ವಕ್ಕೆ ‘ಧೋನಿ’ ಗುಡ್ ಬೈ,

Spread the love

ವದೆಹಲಿ : ಐಪಿಎಲ್ 2024ರ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನನ್ನ ಘೋಷಿಸಿದ್ದು, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ

. ಎಂಎಸ್ ಧೋನಿ ಇದ್ದಕ್ಕಿದ್ದಂತೆ ನಾಯಕತ್ವವನ್ನ ತೊರೆದಿದ್ದು, ಈಗ ಋತುರಾಜ್ ಗಾಯಕ್ವಾಡ್ ಅವರನ್ನ ಚೆನ್ನೈ ತಂಡದ ಹೊಸ ನಾಯಕನನ್ನಾಗಿ ಮಾಡಲಾಗಿದೆ.

 

ಧೋನಿ ಕಳೆದ ಋತುವಿನಲ್ಲಿ ಚೆನ್ನೈ ಪರ ಐದನೇ ಬಾರಿಗೆ ಐಪಿಎಲ್ ಗೆದ್ದಿದ್ದರು ಮತ್ತು ಈಗ ಅವರು ತಂಡದ ಕಮಾಂಡ್’ನ್ನ ಗಾಯಕ್ವಾಡ್’ಗೆ ಹಸ್ತಾಂತರಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ