Home / ಜಿಲ್ಲೆ / ಬೆಂಗಳೂರು / ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ
HOSPITAL

ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ

Spread the love

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ