Breaking News

ಹಂಸಲೇಖಗೆ ‘ವಿಶ್ವ ಚೇತನ’ ಪ್ರಶಸ್ತಿ

Spread the love

ಚಿಕ್ಕೋಡಿ : ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ.

ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ