Breaking News

ಹಂಸಲೇಖಗೆ ‘ವಿಶ್ವ ಚೇತನ’ ಪ್ರಶಸ್ತಿ

Spread the love

ಚಿಕ್ಕೋಡಿ : ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ.

ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ