Breaking News

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Spread the love

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ.

BIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

 

ಬೀಸರಹಳ್ಳಿ ಗ್ರಾಮದಲ್ಲಿ ಹನಿ ನೀರಿಗೂ ತತ್ವಾರ ಎದುರಾಗಿದೆ. ವಾರಕ್ಕೊಮ್ಮೆಯೂ ಕುಡಿಯುವ ನೀರಿನ ಪೂರೈಕೆ ಇಲ್ಲ. ಅಧಿಕರಿಗಳಿಗೆ ಗ್ರಾಮ ಪಂಚಾಯಿತಿಗಳಿತೆ ಹಲವು ಬಾರಿ ಮನವಿ ಮಾಡಿದರೂ ಅಧಿಕರಿಗಳು ಕ್ಯಾರೇ ಎನ್ನುತ್ತಿಲ್ಲ. 


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ