Breaking News

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

Spread the love

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ.

ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ