Breaking News

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the love

ರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ.

ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ