Breaking News
Home / ಜಿಲ್ಲೆ / ಬೆಳಗಾವಿ / ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ

ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ.

ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು ಕೋರಿಕೊಂಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ