Breaking News

ಉದ್ಯಾನ ನಗರಿಯಲ್ಲಿಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆ

Spread the love

ಬೆಂಗಳೂರು: ಉದ್ಯಾನ ನಗರಿಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

ನಗರದ ಸದಾಶಿವನಗರ, ಮೇಕ್ರಿ ಸರ್ಕಲ್, ಸಂಜಯನಗರ, ಜೆ.ಸಿ.ನಗರ, ಆರ್.ಟಿ ನಗರ, ಯಶವಂತಪುರ, ನಂದಿನಿ ಲೇಔಟ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಒಂದೇ ಸಮನೆ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರು ಪರದಾಡಿದರೆ. ಹಲವೆಡೆ ಟ್ರಾಫಿಕ್ ಜಾಮ್‍ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನೂ ಹಲವೆಡೆ ರಸ್ತೆಗಳ ಅಂಡರ್ ಪಾಸ್‍ಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಹರಸಾಹಸಪಡುವಂತಾಯಿತು


Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ