Breaking News

ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ

Spread the love

ವದೆಹಲಿ, ಏ.2 (ಪಿಟಿಐ) : ಬಿಜೆಪಿಗೆ ಸೇರಬೇಕು ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲು ಸಿದ್ಧರಾಗಿರಬೇಕು ಎಂದು ತಮ್ಮ ನಿಕಟವರ್ತಿಯೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎಂದುದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.

ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಜೊತೆಗೆ ಆಮ್ ಆದ್ಮಿ ಪಕ್ಷದ ಮೂವರು ನಾಯಕರಾದ ದೆಹಲಿ ಸಚಿವ ಸೌರಭ್ ಭಾರದ್ವಾಜ್ , ಶಾಸಕ ದುರ್ಗೇಶ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಸಹ ಬಂಧಿಸಲಾಗುವುದು ಎಂದು ಬೆದರಿಸಲಾಗಿದೆ ಎಂದಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ