Breaking News

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ

Spread the love

ಕೊಪ್ಪಳ, ಮಾರ್ಚ್​​ 02: ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ(Childrens)ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದರು.

ಮಧ್ಯಾಹ್ನದ ಬಿಸಿಯೂಟಕ್ಕೆ ಚಿತ್ರಾನ್ನ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ: ಆಸ್ಪತ್ರೆಗೆ ದಾಖಲು

ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಪೋಷಕರು ಕೇಂದ್ರಕ್ಕೆ ಆಗಮಿಸಿದ್ದಾರೆ.

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ