Breaking News

ಲೋಕಸಭೆ ಚುನಾವಣೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

Spread the love

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇ ತ್ರದ ಬಗ್ಗೆ ರಾಷ್ಟ್ರೀ ಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ