Breaking News

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

Spread the love

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ.

ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಜೆಡಿಎಸ್‌ ಮತಗಳು ಸುರೇಶ್‌ ಅವರಿಗೆ ಬಿದ್ದ ಕಾರಣ ಲೀಡ್‌ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಲೇಬೇಕೆಂದು ಹೆಚ್‌ಡಿಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ