Home / ರಾಜಕೀಯ / Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

Dr. C.N. Manjunath: ಬಾವಾನನ್ನು ಗೆಲ್ಲಿಸಲು HDK ಪಣ

Spread the love

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು , ಈ ಬಾರಿ ಇಲ್ಲಿ ಡಾ. ಮಂಜುನಾಥ್‌ (Dr. Manjunath) ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ.

ಹೌದು. 2019ರ ಚುನಾವಣೆಯಲ್ಲಿ ಡಿಕೆ ಸುರೇಶ್‌ (DK Suresh) ಒಬ್ಬರೇ ಕರ್ನಾಟಕದಿಂದ ಕಾಂಗ್ರೆಸ್‌ (Congress) ಸಂಸದರಾಗಿ ಆಯ್ಕೆ ಆಗಿದ್ದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ನಡೆದ ಪರಿಣಾಮ ಡಿಕೆ ಸುರೇಶ್‌ 2.06 ಲಕ್ಷ ಮತಗಳಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಜೆಡಿಎಸ್‌ ಮತಗಳು ಸುರೇಶ್‌ ಅವರಿಗೆ ಬಿದ್ದ ಕಾರಣ ಲೀಡ್‌ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಇವರನ್ನು ಸೋಲಿಸಲೇಬೇಕೆಂದು ಹೆಚ್‌ಡಿಕೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ