ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ.