Breaking News

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

Spread the love

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

 

 

 

 

ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ ಅಸ್ವಸ್ಥನೋ ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿದ್ದವರು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರು ಎನ್ನಲಾಗಿದೆ.


Spread the love

About Laxminews 24x7

Check Also

ತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿ

Spread the loveಬೆಂಗಳೂರು: ನಗರದ ಕೆಆರ್ ಪುರಂನಲ್ಲಿ  ನಡೆದ ತ್ರಿವಳಿ ಕೊಲೆ ಕೇಸ್ ಸಂಬಂಧಿಸಿದಂತೆ ಆರೋಪಿ ಕೆನತ್ ಮೂವರನ್ನು ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ