Breaking News

ಎಲ್ಲರ ಮನಗೆದ್ದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್- ಹಿರಿಯ ವಕೀಲ ದ್ವಿವೇದಿ ಜುಗಲ್ ಬಂದಿ

Spread the love

ವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ