ನವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.
Check Also
ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?
Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …
Laxmi News 24×7