Breaking News

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

Spread the love

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿರುವ ನಿರುಪಯುಕ್ತ ತೆರೆದ ಕೊಳವೆ ಬಾವಿ ಮುಚ್ಚುವವರಿಗೆ 500 ರೂ. ಬಹುಮಾನ ನೀಡುವುದಾಗಿ ನಗರದ ರೈತ ಗ್ಯಾರೇಜ್‌ ಶಿವಣ್ಣ ಎಂಬವರು ಘೋಷಿಸುವ ಮೂಲಕ ಗಮನ ಸೆಳೆದಿದ್ದಾರೆ.

ವಿಫ‌ಲ ಕೊಳವೆ ಬಾವಿ ಮುಚ್ಚಿದರೆ 500 ರೂ. ಬಹುಮಾನ: ಕೊಪ್ಪಳದ ರೈತನಿಂದ ಘೋಷಣೆ

ಕೊರೆಯಿಸಿದ ವಿಫ‌ಲ ಕೊಳವೆ ಬಾವಿಯನ್ನು ಮುಚ್ಚದಿದ್ದರೆ ಆಗುವ ಅನಾಹುತ ಗೊತ್ತಿದ್ದರೂ ಜನ ಅವುಗಳನ್ನು ಮುಚ್ಚಲು ಮುಂದಾಗುತ್ತಿಲ್ಲ.

ಈ ಕುರಿತು ಬೀದಿ ನಾಟಕಗಳನ್ನು ಮಾಡಿದ್ದೇನೆ. ಆದರೂ ಜನ ಎಚ್ಚೆತ್ತುಕೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ