Breaking News

ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಾಮಪತ್ರ ಸಲ್ಲಿಸಲು 'ಕಾಲ' ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ನಾನು ಹೋಗಬೇಕು. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸಮಯ ಹೊಂದಿಸಿಕೊಳ್ಳುವೆ’ ಎಂದರು.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ