Breaking News

ನಾಮಪತ್ರ ಸಲ್ಲಿಸಲು ‘ಕಾಲ’ ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ನಾಮಪತ್ರ ಸಲ್ಲಿಸುವಾಗ ಮೌಢ್ಯ ಅನುಸರಿಸಲ್ಲ. ಒಳ್ಳೆಯ ಕಾಲ, ಕೆಟ್ಟ ಕಾಲ ಎಂಬುದು ಇಲ್ಲ. ನಮ್ಮ ಎಲ್ಲ ಶಾಸಕರು ಲಭ್ಯವಿದ್ದ ದಿನ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಗಳು ಪ್ರಿಯಾಂಕಾ ನಾಮಪತ್ರ ಸಲ್ಲಿಸುವರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಾಮಪತ್ರ ಸಲ್ಲಿಸಲು 'ಕಾಲ' ನೋಡಲ್ಲ: ಸಚಿವ ಸತೀಶ ಜಾರಕಿಹೊಳಿ

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಒಳ್ಳೆಯದು ಮಾಡಿದರೆ ಒಳ್ಳೆಯದಾಗುತ್ತದೆ. ಕೆಟ್ಟದ್ದು ಮಾಡಿದರೆ ಕೆಟ್ಟದ್ದಾಗುತ್ತದೆ. ಕಾಲದ ಮೇಲೆ ಯಾವುದೂ ಅವಲಂಬಿತವಲ್ಲ. ಬೇರೆಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ನಾನು ಹೋಗಬೇಕು. ಪ್ರಿಯಾಂಕಾ ನಾಮಪತ್ರ ಸಲ್ಲಿಸುವಾಗ ಸಮಯ ಹೊಂದಿಸಿಕೊಳ್ಳುವೆ’ ಎಂದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ