Breaking News
Home / ರಾಜ್ಯ / ನನಗಾದ ಅನ್ಯಾಯಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ: ಅಖಂಡಶ್ರೀನಿವಾಸ್

ನನಗಾದ ಅನ್ಯಾಯಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ: ಅಖಂಡಶ್ರೀನಿವಾಸ್

Spread the love

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮೆನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಸಂಪತ್ ರಾಜ್, ತಡರಾತ್ರಿ ಬೆಂಗಳೂರಿನ ತನ್ನ ಸ್ನೇಹಿತನ ಮನೆಗೆ ಬಂದಿದ್ದರು. ಈ ವೇಳೆ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ತನ್ನ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆಯೇ ಸಂಪತ್ ರಾಜ್ ಕೋವಿಡ್ ಪಾಸಿಟಿವ್ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗುಣಮುಖರಾಗುತ್ತಿದ್ದಂತೆಯೇ ಆಸ್ಪತ್ರೆಯಿಂದಲೇ ಎಸ್ಕೇಪ್ ಆಗಿದ್ದರು. ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ವಿಶೇಷ ತಂಡ ರಚನೆ ಮಾಡಿತ್ತು. ಕೊನೆಗೂ ಸಂಪತ್ ರಾಜ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ ಕರ್ನಾಟಕ ಭಾಗದತ್ತ ರಾಜಕೀಯ ನಾಯಕರ ಚಿತ್ತ

Spread the loveಬೆಂಗಳೂರು : ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಅಂತ್ಯಗೊಂಡ ಬೆನ್ನಲ್ಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ