Breaking News

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

Spread the love

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ