Breaking News

ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ: ರಾಜ್ಯಸಭಾ ಅಭ್ಯರ್ಥಿ

Spread the love

ಬೆಂಗಳೂರು: ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ ಎಂದು ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ್ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ರಾಜ್ಯದ ಕಮಲ ನಾಯಕರಿಗೆ ಮತ್ತೆ ಶಾಕ್ ನೀಡಿದ್ದು, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಕೆ ನಾರಾಯಣ್ ಅವರನ್ನು ಆಯ್ಕೆ ಮಾಡಿದೆ. ಈ ವಿಚಾರವಾಗಿ ಮಾತನಾಡಿರುವ ಅವರು, ದೆಹಲಿಯವರು ಯಾವುದೋ ಮೂಲೇಲಿರೋರನ್ನೂ ಗುರುತಿಸಿದ್ದು ಖುಷಿ ವಿಚಾರ ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ