Breaking News

ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

Spread the love

ಸುರತ್ಕಲ್‌: ಇಲ್ಲಿನ ಮುಂಚೂರು ಸಮೀಪ ರೈಲ್ವೇ ಹಳಿ ಬಳಿಯ ಬಾಡಿಗೆ ಮನೆಯೊಂದರಿಂದ ನಗದು ಸಹಿತ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ನಿವಾಸಿ ಜಂಬಯ್ಯ (24) ಬಂಧಿತ ಆರೋಪಿ. ಈತ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ