Breaking News

ಮಿ.ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ : ಏಕವಚನದಲ್ಲೇ ಡಿಸಿಎಂ ಡಿಕೆಶಿ ವಾಗ್ಧಾಳಿ

Spread the love

ಬೆಂಗಳೂರು : ಮಹಿಳೆಯ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಚುನಾವಣೆ ಹೊತ್ತಲ್ಲಿ ವಿರೋಧ ಪಕ್ಷಗಳಿಗೆ ಹೊಸ ಅಸ್ತ್ರಂ ಸಿಕ್ಕಂತಾಗಿದೆ. ಮಿ. ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ ಎಂದು ಏಕವಚನದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.

ಮಿ.ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ : ಏಕವಚನದಲ್ಲೇ ಡಿಸಿಎಂ ಡಿಕೆಶಿ ವಾಗ್ಧಾಳಿ

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ, ಹೆದರಿ ಪಕ್ಕದ ಕ್ಷೇತ್ರಕ್ಕೆ ಹೋಗಿದ್ರಿ ಎಂದು ಡಿಕೆಶಿ ವಾಗ್ಧಾಳಿ ನಡೆಸಿದ್ದಾರೆ. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ನಾನು ಕಲ್ಲು ಲೂಟಿ ಮಾಡಿದೆನೋ, ಮೋಸ ಮಾಡಿದೆನೋ ಎಂಬ ಬಗ್ಗೆ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಬರಲಿ ಎಂದು ಡಿಕೆಶಿ ಸವಾಲ್ ಹಾಕಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ