Breaking News
Home / ರಾಜಕೀಯ / ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

Spread the love

ನ್ನಮ್ಮನ ಕಿತ್ತೂರು: ‘ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಿಡಿದಿರುವ ಚಳಿಯನ್ನು ಬಿಡಿಸಲಾಗುವುದು. ವಿಧಾನಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತ ಮುಖಂಡ ಇಂಗಳಗುಪ್ಪೆ ಕೃಷ್ಣೇಗೌಡ ಘೋಷಿಸಿದರು.

ಇಲ್ಲಿಯ ಗುರುವಾರ ಪೇಟೆಯಲ್ಲಿ ಸೋಮವಾರ ರೈತಸಂಘಗಳ ಒಕ್ಕೂಟದ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವ ನಾಯಕರಿಗೂ ಪಾಠ ಕಲಿಸಲಾಗುವುದು’ ಎಂದು ಹೇಳಿದರು.

ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

 

’18 ರೈತಸಂಘಟನೆಗಳ ಸದಸ್ಯರು ಈ ಒಕ್ಕೂಟದಲ್ಲಿ ಸೇರಿಕೊಂಡಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನೂ 18 ಸಂಘಟನೆಗಳು ಇದರಡಿ ಬರುತ್ತವೆ. ಎಲ್ಲರೂ ಒಂದು ಬಲಿಷ್ಠ ಶಕ್ತಿಯಾಗಿ ಹೋರಾಟ ಮಾಡಲಾಗುವುದು’ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ