Breaking News

ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

Spread the love

ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

 

ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಜಮೀರ್ ಅಹಮದ್ ಖಾನ್ ಅವರು ತುಮಕೂರಲ್ಲಿ ಕಾಂಗ್ರೆಸ್ ಚುನಾವಣ ಪ್ರಚಾರ ಮುಗಿಸಿ ಚಿತ್ರದುರ್ಗಕ್ಕೆ ಬರುತ್ತಿದ್ದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ