Breaking News

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

Spread the love

ಬೆಂಗಳೂರು: ಚುನಾವಣೆ ಘೋಷಣೆ ಯಾದ ಅನಂತರ ಬುಧವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರು ಹೈವೋಲ್ಟೆàಜ್‌ ಕ್ಷೇತ್ರ ಗಳಲ್ಲಿ ಒಂದಾದ ಮಂಡ್ಯದಲ್ಲಿ ಚುನಾ ವಣ ಪ್ರಚಾರ ನಡೆಸಲಿದ್ದಾರೆ.

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣ ಕಹಳೆ ಮೊಳಗಿಸಿದ್ದಾರೆ. ಆದರೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರು ಇನ್ನೂ ರಾಜ್ಯದ ಅಖಾಡಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡಿರಲಿಲ್ಲ. ರಾಹುಲ್‌ ಗಾಂಧಿ ಆಗಮಿಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಲಿದ್ದಾರೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ