Breaking News

ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ ತೊಟ್ಟಿಲೋತ್ಸವ ಸೇವೆ !

Spread the love

ಹುಬ್ಬಳ್ಳಿ; ನಗರದ ಎಸ್.ಎಸ್. ಕೆ. ಪಂಚ ಟ್ರಸ್ಟ್, ಶ್ರೀ ದುರ್ಗಾದೇವಿ ದೇವಸ್ಥಾನ, ದಾಜಿಬಾನ ಪೇಟ,ಹುಬ್ಬಳ್ಳಿ ಈ ಸಂಸ್ಥೆಯ , ದಾಜಿಬಾನ ಪೇಟನಲ್ಲಿರುವ ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ಶ್ರೀ ರುಕ್ಮಾಯಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ನಿಮಿತ್ಯ, ಶ್ರೀ ಶ್ರೀ ಹರಿ ಪಾಂಡುರಂಗ ವಿಠ್ಠಲ ದೇವರಿಗೆ ತೊಟ್ಟಿಲೋತ್ಸವ ಪೂಜೆಯು ನೆರವೇರಿತು.

ಶ್ರೀ ರಾಮನವಮಿ ನಿಮಿತ್ಯ, ಶ್ರೀ ವಿಠ್ಠಲ ರುಕ್ಮಾಯಿ ಯರಿಗೆ ವಿಶೇಷ ಅಲಂಕಾರ ಮಾಡಿ,ಸಿಹಿ ನೈವೇದ್ಯ ಅರ್ಪಿಸಿ ಪೂಜೆ ಮಾಡಲಾಯಿತು.

ದೇವಸ್ಥಾನದಲ್ಲಿ ನೂರಾರು ಸುಮಂಗಲೆಯರು ಸೇರಿ ಶ್ರೀಹರಿ ವಿಠ್ಠಲ ಪಾಂಡುರಂಗ ದೇವರಿಗೆ ತೊಟ್ಟಿಲು ತೂಗಿ ಜೋಗುಳ ಹಾಡಿದರು.

ಪಾಂಡುರಂಗನ ಭಕ್ತರುಗಳಾದ ವಾರ್ಕರಿ ಮಂಡಳ ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡು, ಶ್ರೀ ಶ್ರೀಹರಿ ವಿಠ್ಠಲ ದೇವರ ದರ್ಶನ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ